ಬಳಿಕ ಮಾತನಾಡಿದ ಸಿಎಂ.ಯಡಿಯೂರಪ್ಪ ಅವರು,ಈ ರೈಲಿನಿಂದಾಗಿ ನೆಲಮಂಗಲದ ಹತ್ತಿರ ಇರುವ ಎ.ಪಿ.ಎಂ.ಸಿ ಮಾರುಕಟ್ಟೆ, ಪೀಣ್ಯ ಹಾಗೂ ನೆಲಮಂಗಲ ಭಾಗದಲ್ಲಿರುವ ಅನೇಕ ಕೈಗಾರಿಕೆಗಳು ಹಾಗೂ ಸಾರಿಗೆ ಸಂಸ್ಥೆಗಳು ಇದರಿಂದ ಅನುಕೂಲ ಹೊಂದಲಿವೆ ಎಂದು ಅಭಿಪ್ರಾಯಪಟ್ಟರು.
ಬಳಿಕ ಮಾತನಾಡಿದ ಸಿಎಂ.ಯಡಿಯೂರಪ್ಪ ಅವರು,ಈ ರೈಲಿನಿಂದಾಗಿ ನೆಲಮಂಗಲದ ಹತ್ತಿರ ಇರುವ ಎ.ಪಿ.ಎಂ.ಸಿ ಮಾರುಕಟ್ಟೆ, ಪೀಣ್ಯ ಹಾಗೂ ನೆಲಮಂಗಲ ಭಾಗದಲ್ಲಿರುವ ಅನೇಕ ಕೈಗಾರಿಕೆಗಳು ಹಾಗೂ ಸಾರಿಗೆ ಸಂಸ್ಥೆಗಳು ಇದರಿಂದ ಅನುಕೂಲ ಹೊಂದಲಿವೆ ಎಂದು ಅಭಿಪ್ರಾಯಪಟ್ಟರು.