ಈ ಕಾರಣಕ್ಕಾಗಿ ರಾಜ್ಯಕ್ಕೆ ಅನ್ಯಾಯ ಮಾಡಿರುವ ಬಿಜೆಪಿಯನ್ನು ತಿರಸ್ಕರಿಸಿ ಎಂದೂ ಅವರು ಕರೆ ನೀಡಿದ್ದಾರೆ. ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಅವರು, ಕೇಂದ್ರದ ಆರ್ಥಿಕ ಅನ್ಯಾಯ, ಬರ ಪರಿಹಾರ ವಿಳಂಬದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಸುಳ್ಳು ಹೇಳಿದ್ದಾರೆ.