ಈ ವೇಳೆ ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿಯವರು, ಜನಪರ ಆಡಳಿತ ನೀಡಬೇಕು. ಜನಪರವಾಗಿ ಕೆಲಸ ಮಾಡಿ. ನಿಮ್ಮ ಬೇಡಿಕೆ ಏನೇ ಇದ್ದರೂ ಸರ್ಕಾರ ಈಡೇರಿಸಲು ಸಿದ್ದವಿದೆ. ಸರ್ಕಾರಕ್ಕೆ ಹೆಸರು ತರುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ನಿಮಗೆ ಸದಾ ನಮ್ಮ ಬೆಂಬಲ ಇರುತ್ತದೆ ಎಂದು ಅಭಯ ನೀಡಿದರು.
ಈ ವೇಳೆ ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿಯವರು, ಜನಪರ ಆಡಳಿತ ನೀಡಬೇಕು. ಜನಪರವಾಗಿ ಕೆಲಸ ಮಾಡಿ. ನಿಮ್ಮ ಬೇಡಿಕೆ ಏನೇ ಇದ್ದರೂ ಸರ್ಕಾರ ಈಡೇರಿಸಲು ಸಿದ್ದವಿದೆ. ಸರ್ಕಾರಕ್ಕೆ ಹೆಸರು ತರುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ನಿಮಗೆ ಸದಾ ನಮ್ಮ ಬೆಂಬಲ ಇರುತ್ತದೆ ಎಂದು ಅಭಯ ನೀಡಿದರು.