ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸಿರುವುದು ವಿಶೇಷ.
ಕಳೆದ ವರ್ಷ ಆಗಸ್ಟ್ 21ರಂದು ಕೆಆರ್ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸಿರುವುದು ವಿಶೇಷ.