ಇನ್ನು ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅವರು ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದರಿಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದಾರೆ. ಆದ್ರೆ, ಆ ವೇಳೆ ಸಾಮಾಜಿಕ ಅಂತರ ಕಾಪಾಡಿಲ್ಲ ಮತ್ತು ಮಾಸ್ಕ್ ಧರಿಸಿಲ್ಲ ಎಂದು ಹೈಕೋರ್ಟ್ಗೆ ದೂರು ಸಲ್ಲಿಕೆಯಾಗಿದೆ.
ಇನ್ನು ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅವರು ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದರಿಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದಾರೆ. ಆದ್ರೆ, ಆ ವೇಳೆ ಸಾಮಾಜಿಕ ಅಂತರ ಕಾಪಾಡಿಲ್ಲ ಮತ್ತು ಮಾಸ್ಕ್ ಧರಿಸಿಲ್ಲ ಎಂದು ಹೈಕೋರ್ಟ್ಗೆ ದೂರು ಸಲ್ಲಿಕೆಯಾಗಿದೆ.