ಕಾಂಗ್ರೆಸ್ ಪಂಚ ಗ್ಯಾರಂಟಿಗಳು ನೈಜ ಜಾತ್ಯಾತೀತ ಕಾರ್ಯಕ್ರಮ: ಸಚಿವ ದಿನೇಶ್ ಗುಂಡೂರಾವ್

First Published Mar 11, 2024, 5:43 AM IST

ಪಂಚ ಗ್ಯಾರಂಟಿಗಳು ನಿಜವಾದ ಜಾತ್ಯತೀತ ಯೋಜನೆಯಾಗಿದ್ದು, ಜನರ ಬದುಕನ್ನು ಬದಲಾಯಿಸಿದ ಯೋಜನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುಳ್ಯ (ಮಾ.11): ಪಂಚ ಗ್ಯಾರಂಟಿಗಳು ನಿಜವಾದ ಜಾತ್ಯತೀತ ಯೋಜನೆಯಾಗಿದ್ದು, ಜನರ ಬದುಕನ್ನು ಬದಲಾಯಿಸಿದ ಯೋಜನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುಳ್ಯದಲ್ಲಿ ನಡೆದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ಓಟಿಗೋಸ್ಕರ ಬುರುಡೆ ಬಿಡ್ತಾರೆ ಅಂತ ಬಿಜೆಪಿಯವರು ಹೇಳ್ತಾ ಇದ್ರು. 

ಅಧಿಕಾರಕ್ಕೆ ಬಂದ ಬಳಿಕ ಯಾವಾಗ ಜಾರಿ ಮಾಡ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದರು. ಆದರೆ ನುಡಿದಂತೆ ನಡೆದ ನಮ್ಮ ಸರ್ಕಾರದ ದೇಶದ ಇತಿಹಾಸದಲ್ಲೇ , ಜನರಿಗೆ ನೇರವಾಗಿ ಮುಟ್ಟುವ ದೊಡ್ಡ ಕಾರ್ಯಕ್ರಮ ಅನುಷ್ಠಾನಕ್ಕೆ ತಂದ ಸಾಧನೆ ಕಾಂಗ್ರೆಸ್ ಸರ್ಕಾರದ್ದು ಎಂದರು. ಹತ್ತು ವರ್ಷಗಳಲ್ಲಿ ಮೋದಿ ಅದೆಷ್ಟು ಶ್ರೀಮಂತರ ಸಾಲ ಮನ್ನಾ ಮಾಡಿಲ್ಲ? 

ಅಧಿಕಾರಕ್ಕೆ ಬಂದ ಬಳಿಕ ಯಾವಾಗ ಜಾರಿ ಮಾಡ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದರು. ಆದರೆ ನುಡಿದಂತೆ ನಡೆದ ನಮ್ಮ ಸರ್ಕಾರದ ದೇಶದ ಇತಿಹಾಸದಲ್ಲೇ , ಜನರಿಗೆ ನೇರವಾಗಿ ಮುಟ್ಟುವ ದೊಡ್ಡ ಕಾರ್ಯಕ್ರಮ ಅನುಷ್ಠಾನಕ್ಕೆ ತಂದ ಸಾಧನೆ ಕಾಂಗ್ರೆಸ್ ಸರ್ಕಾರದ್ದು ಎಂದರು. ಹತ್ತು ವರ್ಷಗಳಲ್ಲಿ ಮೋದಿ ಅದೆಷ್ಟು ಶ್ರೀಮಂತರ ಸಾಲ ಮನ್ನಾ ಮಾಡಿಲ್ಲ? 
 

ಅಧಿಕಾರಕ್ಕೆ ಬಂದ ಬಳಿಕ ಯಾವಾಗ ಜಾರಿ ಮಾಡ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದರು. ಆದರೆ ನುಡಿದಂತೆ ನಡೆದ ನಮ್ಮ ಸರ್ಕಾರದ ದೇಶದ ಇತಿಹಾಸದಲ್ಲೇ , ಜನರಿಗೆ ನೇರವಾಗಿ ಮುಟ್ಟುವ ದೊಡ್ಡ ಕಾರ್ಯಕ್ರಮ ಅನುಷ್ಠಾನಕ್ಕೆ ತಂದ ಸಾಧನೆ ಕಾಂಗ್ರೆಸ್ ಸರ್ಕಾರದ್ದು ಎಂದರು. ಹತ್ತು ವರ್ಷಗಳಲ್ಲಿ ಮೋದಿ ಅದೆಷ್ಟು ಶ್ರೀಮಂತರ ಸಾಲ ಮನ್ನಾ ಮಾಡಿಲ್ಲ? 
 

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಯಾವುದೇ ಸರ್ಕಾರ ಬಜೆಟ್ ಮಂಡಿಸುವಾಗ ಒಂದು ವರ್ಷದ ಅವಧಿಯ ಬಜೆಟ್ ಮಂಡಿಸಿ ಅದಕ್ಕಾಗಿ ಹಣ ತೆಗೆದಿರಿಸುತ್ತದೆ. ನಮ್ಮ ಸರ್ಕಾರವೂ ಅದನ್ನೇ ಮಾಡಿದೆ. ಹಾಗಾಗಿ ಲೋಕಸಭಾ ಚುನಾವಣೆ ಕಳೆದ ಮೇಲೆ ಯೋಜನೆ ನಿಲ್ಲುತ್ತದೆ ಎಂಬ ಅಪಪ್ರಚಾರ ನಂಬಬೇಡಿ ಎಂದು ಹೇಳಿದರು.

click me!