ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.
ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.