ಇನ್ನು ಸಂಜಯ್ ಜಾ ಅವರಿಗೆ ಸೊಂಕು ತಗುಲಿರುವುದು ತಿಳಿಯುತ್ತಿದ್ದಂತೆಯೇ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾದತ್ಯ ಸಿಂಧೀಯಾ ಟ್ವೀಟ್ ಮಾಡಿದ್ದು, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಎಂದಿದ್ದಾರೆ.
ಇನ್ನು ಸಂಜಯ್ ಜಾ ಅವರಿಗೆ ಸೊಂಕು ತಗುಲಿರುವುದು ತಿಳಿಯುತ್ತಿದ್ದಂತೆಯೇ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾದತ್ಯ ಸಿಂಧೀಯಾ ಟ್ವೀಟ್ ಮಾಡಿದ್ದು, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಎಂದಿದ್ದಾರೆ.