ಬೆಂಗಳೂರು To ತಿರುಪತಿ ಪಾದಯಾತ್ರೆ ಕೈಗೊಂಡ ಕಾಂಗ್ರೆಸ್ ಶಾಸಕಿ: ವೆಂಕಟರಮಣ ಗೋವಿಂದ ಗೋವಿಂದ

First Published Jan 11, 2020, 7:31 PM IST

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಈಗಿನ ರಾಜಕಾರಣಿಗಳು ಎಸಿ ಕಾರು ಬಿಟ್ಟು ಕೆಳಗೆ ಇಳಿಯಲ್ಲ. ಹೀಗಿರುವಾಗ ಅಂಜಲಿ ನಿಂಬಾಳ್ಕರ್ ಅವರು  ಬೆಂಗಳೂರಿನಿಂದ ತಿರುಪತಿಗೆ ಸುಮಾರು 280 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ನಿಜಕ್ಕೂ ಗ್ರೇಟ್. ಪಾದಯಾತ್ರೆ ಹೊರಟಿರುವ ಕೆಲ ಫೋಟೋ ಝಲಕ್  ಇಲ್ಲಿವೆ ನೋಡಿ. 

ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
undefined
ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
undefined
ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿರುವ ಅಂಜಲಿ ನಿಂಬಾಳ್ಕರ್
undefined
ತಿರುಪತಿಗೆ ಪಾದಯಾತ್ರೆ ಹೊರಟ ಅಂಜಲಿ ನಿಂಬಾಳ್ಕರ್ ಮಾರ್ಗ ಮಧ್ಯೆ ಎಳನೀರು ಕುಡಿದರು
undefined
ಬೆಂಗಳೂರಿನಿಂದ ಸುಮಾರು 280 ಕಿ.ಮೀ ಇರುವ ತಿರುಪತಿಗೆ ನಡೆದುಕೊಂಡೇ ಹೋಗಲಿದ್ದಾರೆ ಅಂಜಲಿ ನಿಂಬಾಳ್ಕರ್
undefined
ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
undefined
ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡಿರುವ ಬಗ್ಗೆ ಸ್ವತಃ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
undefined
ಇತ್ತೀಚೆಗೆಗಷ್ಟೇ ಅಂಜಲಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಲ್ಲಿ ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ್ದರು.
undefined
click me!