18
ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
Subscribe to get breaking news alertsSubscribe 28
ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
38
ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿರುವ ಅಂಜಲಿ ನಿಂಬಾಳ್ಕರ್
ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿರುವ ಅಂಜಲಿ ನಿಂಬಾಳ್ಕರ್
48
ತಿರುಪತಿಗೆ ಪಾದಯಾತ್ರೆ ಹೊರಟ ಅಂಜಲಿ ನಿಂಬಾಳ್ಕರ್ ಮಾರ್ಗ ಮಧ್ಯೆ ಎಳನೀರು ಕುಡಿದರು
ತಿರುಪತಿಗೆ ಪಾದಯಾತ್ರೆ ಹೊರಟ ಅಂಜಲಿ ನಿಂಬಾಳ್ಕರ್ ಮಾರ್ಗ ಮಧ್ಯೆ ಎಳನೀರು ಕುಡಿದರು
58
ಬೆಂಗಳೂರಿನಿಂದ ಸುಮಾರು 280 ಕಿ.ಮೀ ಇರುವ ತಿರುಪತಿಗೆ ನಡೆದುಕೊಂಡೇ ಹೋಗಲಿದ್ದಾರೆ ಅಂಜಲಿ ನಿಂಬಾಳ್ಕರ್
ಬೆಂಗಳೂರಿನಿಂದ ಸುಮಾರು 280 ಕಿ.ಮೀ ಇರುವ ತಿರುಪತಿಗೆ ನಡೆದುಕೊಂಡೇ ಹೋಗಲಿದ್ದಾರೆ ಅಂಜಲಿ ನಿಂಬಾಳ್ಕರ್
68
ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಗೊಳಿಸುವಂತೆ ದೇವರನ್ನು ಪ್ರಾರ್ಥಿಸಲು ಕುಟುಂಬ ಸದಸ್ಯರ ಜೊತೆ ತಿರುಪತಿ ವೆಂಕಟೇಶ್ವರ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.
78
ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡಿರುವ ಬಗ್ಗೆ ಸ್ವತಃ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಕೈಗೊಂಡಿರುವ ಬಗ್ಗೆ ಸ್ವತಃ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
88
ಇತ್ತೀಚೆಗೆಗಷ್ಟೇ ಅಂಜಲಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಲ್ಲಿ ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ್ದರು.
ಇತ್ತೀಚೆಗೆಗಷ್ಟೇ ಅಂಜಲಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಲ್ಲಿ ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ್ದರು.