ಕೊರೋನಾ ರಣಕೇಕೆ: ಹಿರೇಬಾಗೇವಾಡಿ ಜನರಲ್ಲಿ ಆಶಾಕಿರಣ ಮೂಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್
First Published May 1, 2020, 4:57 PM ISTಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ದಿನೇ ದಿನೇ ಊಹಿಸಲಾಗದಷ್ಟು ಕೊರೋನಾ ಸೋಂಕು ಉಲ್ಬಣಿಸುತ್ತಿದೆ. ಇದರಿಂದ ಸ್ಥಳೀಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅಲ್ಲಿನ ಜನತೆಗೆ ದಿನದ 24 ಗಂಟೆಯೂ ನಿಮ್ಮ ಸೇವೆಗೆ ಇದ್ದೇನೆ ಎನ್ನುವ ಮೂಲಕ ಆ ಭಾಗದ ಜನತೆಯ ಮನದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ.