ಕೊರೋನಾ ವೈರಸ್ ನಿಂದ ಜನಜೀವನ ಅಸ್ತವ್ಯಸ್ತತೆಯಿಂದ ಕೂಡಿದ್ದು ತಮ್ಮ ಉಪಜೀವನ ಸಾಗಿಸಲಿಕ್ಕೆ ಹಲವಾರು ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಒಂದು ದಿನವೂ ಮನೆಯಲ್ಲಿ ಕುಳಿತುಕೊಳ್ಳದೆ, ಲಾಕ್ ಡೌನ್ ನಿಂದಾಗಿ ನಲುಗಿಹೋಗಿರುವ ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಈಗ ಇನ್ನೊಂದು ಹೆಜ್ಜೆ ಮುಂದೆಹೋಗಿದ್ದಾರೆ.
ಈ ಹಿಂದೆ ಪ್ರವಾಹದಿಂದ ಕೊಚ್ಚಿಹೋಗಿದ್ದ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಕೊರೋನಾ ಸಂಕಷ್ಟದಲ್ಲಿ ಮತ್ತೊಮ್ಮೆ ಕ್ಷೇತ್ರದ ಜನರ ಸೇವೆಯಲ್ಲಿ ನಿಂತಿದ್ದಾರೆ.
ಈ ಹಿಂದೆ ಪ್ರವಾಹದಿಂದ ಕೊಚ್ಚಿಹೋಗಿದ್ದ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಕೊರೋನಾ ಸಂಕಷ್ಟದಲ್ಲಿ ಮತ್ತೊಮ್ಮೆ ಕ್ಷೇತ್ರದ ಜನರ ಸೇವೆಯಲ್ಲಿ ನಿಂತಿದ್ದಾರೆ.
210
ಕಳೆದ ಒಂದು ತಿಂಗಳಿನಿಂದ ಒಂದು ದಿನವೂ ಮನೆಯಲ್ಲಿ ಕುಳಿತುಕೊಳ್ಳದೆ, ಲಾಕ್ ಡೌನ್ ನಿಂದಾಗಿ ನಲುಗಿಹೋಗಿರುವ ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಕಳೆದ ಒಂದು ತಿಂಗಳಿನಿಂದ ಒಂದು ದಿನವೂ ಮನೆಯಲ್ಲಿ ಕುಳಿತುಕೊಳ್ಳದೆ, ಲಾಕ್ ಡೌನ್ ನಿಂದಾಗಿ ನಲುಗಿಹೋಗಿರುವ ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
310
ಈ ಹಿಂದೆಯೂ ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಅನೇಕ ಹಳ್ಳಿಗಳಿಗೆ ಹಾಲು, ದಿನಸಿ ವಿತರಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತವರ ತಂಡ, ಇಂದು ಅದರ ಮುಂದುವರಿದ ಭಾಗವಾಗಿ 3 ಸಾವಿರಕ್ಕಿಂತ ಹೆಚ್ಚು ಕಿಟ್ ಗಳನ್ನು ಹಂಚಿದ್ದಾರೆ.
ಈ ಹಿಂದೆಯೂ ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಅನೇಕ ಹಳ್ಳಿಗಳಿಗೆ ಹಾಲು, ದಿನಸಿ ವಿತರಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತವರ ತಂಡ, ಇಂದು ಅದರ ಮುಂದುವರಿದ ಭಾಗವಾಗಿ 3 ಸಾವಿರಕ್ಕಿಂತ ಹೆಚ್ಚು ಕಿಟ್ ಗಳನ್ನು ಹಂಚಿದ್ದಾರೆ.
410
ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಈಗ ಇನ್ನೊಂದು ಹೆಜ್ಜೆ ಮುಂದೆಹೋಗಿದ್ದಾರೆ.
ಬಡವರ ಸೇವೆಯಲ್ಲಿ ತೊಡಗಿಕೊಂಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಈಗ ಇನ್ನೊಂದು ಹೆಜ್ಜೆ ಮುಂದೆಹೋಗಿದ್ದಾರೆ.
510
ಬುಧವಾರ ಕೊರೋನಾ ಪೀಡಿತ ಹಿರೇಬಾಗೇವಾಡಿಯಲ್ಲಿ ಸುಮಾರು 20 ಟನ್ ಗಳಷ್ಟು ವಿವಿಧ ಬಗೆಯ ತರಕಾರಿಗಳನ್ನು ಗ್ರಾಮದ ಜನರಿಗೆ ಹಂಚಿಕೆ
ಬುಧವಾರ ಕೊರೋನಾ ಪೀಡಿತ ಹಿರೇಬಾಗೇವಾಡಿಯಲ್ಲಿ ಸುಮಾರು 20 ಟನ್ ಗಳಷ್ಟು ವಿವಿಧ ಬಗೆಯ ತರಕಾರಿಗಳನ್ನು ಗ್ರಾಮದ ಜನರಿಗೆ ಹಂಚಿಕೆ
610
ರೇಷನ್ ಕಿಟ್ ಜೊತೆಗೆ ವಿವಿಧ ಬಗೆಯ ತರಕಾರಿ ವಿತರಣೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ರೇಷನ್ ಕಿಟ್ ಜೊತೆಗೆ ವಿವಿಧ ಬಗೆಯ ತರಕಾರಿ ವಿತರಣೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
710
ಬಡವ, ಬಲ್ಲಿದ ಎನ್ನದೆ ಗ್ರಾಮದ ಎಲ್ಲ ಜನರಿಗೂ ತರಕಾರಿಗಳನ್ನು ನೀಡಲಾಗುತ್ತಿದೆ.
ಬಡವ, ಬಲ್ಲಿದ ಎನ್ನದೆ ಗ್ರಾಮದ ಎಲ್ಲ ಜನರಿಗೂ ತರಕಾರಿಗಳನ್ನು ನೀಡಲಾಗುತ್ತಿದೆ.
810
ಹಿರೇಬಾಗೇವಾಡಿ ಸ್ಥಿತಿ ಕಂಡು ಮಮ್ಮಲಮರುಗಿದ ಶಾಸಕಿ; ಕೃತಿಯ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಹೆಬ್ಬಾಳ್ಕರ್
ಹಿರೇಬಾಗೇವಾಡಿ ಸ್ಥಿತಿ ಕಂಡು ಮಮ್ಮಲಮರುಗಿದ ಶಾಸಕಿ; ಕೃತಿಯ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಹೆಬ್ಬಾಳ್ಕರ್
910
ಇಷ್ಟು ದಿನ ಹಾಲು ಔಷಧಿ ಹಂಚಿದ್ದ ಲಕ್ಷ್ಮೀ ಇದೀಗ ತರಕಾರಿ
ಇಷ್ಟು ದಿನ ಹಾಲು ಔಷಧಿ ಹಂಚಿದ್ದ ಲಕ್ಷ್ಮೀ ಇದೀಗ ತರಕಾರಿ
1010
ಕೊರೋನಾ ಪೀಡಿತ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಸುಮಾರು 20 ಟನ್ ಗಳಷ್ಟು ವಿವಿಧ ಬಗೆಯ ತರಕಾರಿಗಳನ್ನು ಹಂಚಿದರು.
ಕೊರೋನಾ ಪೀಡಿತ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಸುಮಾರು 20 ಟನ್ ಗಳಷ್ಟು ವಿವಿಧ ಬಗೆಯ ತರಕಾರಿಗಳನ್ನು ಹಂಚಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.