ವೈರಸ್ ಬಗ್ಗೆ ಇರುವ ಭಯ, ಅವೈಜ್ಞಾನಿಕ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.
ವೈರಸ್ ಬಗ್ಗೆ ಇರುವ ಭಯ, ಅವೈಜ್ಞಾನಿಕ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.