CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

Published : Feb 15, 2020, 03:36 PM ISTUpdated : Feb 15, 2020, 03:38 PM IST

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು. ಆದ್ರೆ, ಪೊಲೀಸರು ಪ್ರತಿಭಟನೆಯನ್ನು ನಿಲ್ಲಿಸಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದುಕೊಂಡರು.

PREV
18
CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ
ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.
ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.
28
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.
38
ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು
ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು
48
ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
58
ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು
ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು
68
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.
78
ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.
ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.
88
ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.
ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories