ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2016ರಿಂದ 2019ರಲ್ಲಿ ದೊಡ್ಡ ಮಟ್ಟದ ಕ್ಯಾಶ್ ತೆಗೆದುಕೊಂಡಿದ್ದಾರೆ. ಹೀಗಾಗಿ, ಕೋಟ್ಯಂತರ ರೂಪಾಯಿ ಲೂಟಿ ಮಾಡಿದ್ದು, ಕಾನೂನು ಪ್ರಕಾರ ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ. ಐಟಿ ನೋಟಿಸ್ ಕೊಟ್ಟು ತನಿಖೆಗೆ ಮುಂದಾಗಿದ್ದರೆ ಇದನ್ನು ಕಾಂಗ್ರೆಸ್ ಪಕ್ಷ ರಾಜಕೀಯ ದುರುದ್ದೇಶ ಎಂದು ಟೀಕೆ ಮಾಡುತ್ತಿರುವುದು ನಿಜಕ್ಕೂ ವಿಪರ್ಯಾಸ.