ಮಹಾಲಕ್ಷ್ಮೀ ಲೇಔಟ್ನಲ್ಲಿ ನೆಲೆಸಿರುವ ಶಿರಾ ವಿಧಾನಸಭಾ ಕ್ಷೇತ್ರದ ಮತದಾರರ ಸಭೆ ನಡೆಸಿದ ಅವರು, ಇಷ್ಟುವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಮಸ್ಯೆಗಳ ಅರಿವೇ ಇರಲಿಲ್ಲ. ಅಭಿವೃದ್ಧಿ, ಜನರ ಕೌಶಲ್ಯ, ಶಿಕ್ಷಣ ಇತ್ಯಾದಿಗಳ ಮಹತ್ವ ಗೊತ್ತಿಲ್ಲದ ನಾಯಕರು ಜನರನ್ನು ಸದಾ ಕತ್ತಲೆಯಲ್ಲೇ ಇಟ್ಟರು. ಈ ಪಕ್ಷಗಳ ನಾಯಕರು ಸಮಸ್ಯೆಗಳ ಪರಿಹಾರದ ಬಗ್ಗೆ ಮಾತನಾಡುವುದು ಎಲ್ಲಿಂದ ಬಂತು. ಹೀಗಾಗಿ ರಾಜ್ಯ ಸಾಕಷ್ಟು ಬೆಲೆ ತೆತ್ತಿತು ಎಂದು ವಾಗ್ದಾಳಿ ನಡೆಸಿದ ಅಶ್ವತ್ಥ್ ನಾರಾಯಣ
ಮಹಾಲಕ್ಷ್ಮೀ ಲೇಔಟ್ನಲ್ಲಿ ನೆಲೆಸಿರುವ ಶಿರಾ ವಿಧಾನಸಭಾ ಕ್ಷೇತ್ರದ ಮತದಾರರ ಸಭೆ ನಡೆಸಿದ ಅವರು, ಇಷ್ಟುವರ್ಷ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಮಸ್ಯೆಗಳ ಅರಿವೇ ಇರಲಿಲ್ಲ. ಅಭಿವೃದ್ಧಿ, ಜನರ ಕೌಶಲ್ಯ, ಶಿಕ್ಷಣ ಇತ್ಯಾದಿಗಳ ಮಹತ್ವ ಗೊತ್ತಿಲ್ಲದ ನಾಯಕರು ಜನರನ್ನು ಸದಾ ಕತ್ತಲೆಯಲ್ಲೇ ಇಟ್ಟರು. ಈ ಪಕ್ಷಗಳ ನಾಯಕರು ಸಮಸ್ಯೆಗಳ ಪರಿಹಾರದ ಬಗ್ಗೆ ಮಾತನಾಡುವುದು ಎಲ್ಲಿಂದ ಬಂತು. ಹೀಗಾಗಿ ರಾಜ್ಯ ಸಾಕಷ್ಟು ಬೆಲೆ ತೆತ್ತಿತು ಎಂದು ವಾಗ್ದಾಳಿ ನಡೆಸಿದ ಅಶ್ವತ್ಥ್ ನಾರಾಯಣ