ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆಯೇ ಖುದ್ದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಡಿಕೆ ಶಿವಕುಮಾರ್ಗೆ ದೂರವಾಣಿ ಕರೆ ಮಾಡಿ ಪದಗ್ರಹಣ ಫಂಕ್ಷನ್ ಮಾಡಿಕೊಳ್ಳುವಂತೆ ಹೇಳಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆಯೇ ಖುದ್ದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಡಿಕೆ ಶಿವಕುಮಾರ್ಗೆ ದೂರವಾಣಿ ಕರೆ ಮಾಡಿ ಪದಗ್ರಹಣ ಫಂಕ್ಷನ್ ಮಾಡಿಕೊಳ್ಳುವಂತೆ ಹೇಳಿದ್ದರು.