ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.