ಕರ್ನಾಟಕದ ನೂತನ ಸಿಎಂ: ಸಿದ್ದು ಫೋಟೋಗೆ ಕ್ಷೀರಾಭಿಷೇಕ, ಅಭಿಮಾನಿಗಳ ಸಂಭ್ರಮಾಚರಣೆ..!
First Published May 18, 2023, 12:20 PM ISTಚಿತ್ರಕೃಪೆ: ವೀರಮಣಿ, ಕನ್ನಡಪ್ರಭ
ಬೆಂಗಳೂರು(ಮೇ.18): ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೊಸ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತು ನಡೆದಿತ್ತು. ಆದರೆ, ಹೈಕಮಾಂಡ್ ಕೊನೆಗೂ ಸಿದ್ದರಾಮಯ್ಯ ಅವರನ್ನ ಸಿಎಂ ಆಗಿ ಘೋಷಿಸಿದೆ. ಹೀಗಾಗಿ ಸಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.