ಬಳಿಕ ಮಾತನಾಡಿದ ಅವರು, ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ, ನಡೆಯಲಿ, ಈಗಲೂ ನ್ಯಾಯಾಂಗ ತನಿಖೆ ಆಗಬೇಕು ಅನ್ನೋದು ನನ್ನ ಒತ್ತಾಯ. ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಶಾಸಕ ಶ್ರೀನಿವಾಸ ಮೂರ್ತಿಗೆ ಸರ್ಕಾರ ಸೂಕ್ತ ಭದ್ರತೆ ಕೊಡಬೇಕು ಎಂದು ಒತ್ತಾಯಿಸಿದರು
ಬಳಿಕ ಮಾತನಾಡಿದ ಅವರು, ಈ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ, ನಡೆಯಲಿ, ಈಗಲೂ ನ್ಯಾಯಾಂಗ ತನಿಖೆ ಆಗಬೇಕು ಅನ್ನೋದು ನನ್ನ ಒತ್ತಾಯ. ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಶಾಸಕ ಶ್ರೀನಿವಾಸ ಮೂರ್ತಿಗೆ ಸರ್ಕಾರ ಸೂಕ್ತ ಭದ್ರತೆ ಕೊಡಬೇಕು ಎಂದು ಒತ್ತಾಯಿಸಿದರು