ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್...ಎಚ್‌ಡಿಡಿಗೆ ಮಹತ್ವದ ಸಲಹೆ ಕೊಟ್ಟ ವೈದ್ಯರು

Published : Apr 05, 2021, 02:49 PM ISTUpdated : Apr 05, 2021, 02:53 PM IST

 ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ  ಅವರ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಡಿಸ್ಚಾರ್ಜ್ ವೇಳೆ ದೇವೇಗೌಡ್ರಿಗೆ ವೈದ್ಯರು ಮಹತ್ವದ ಸಲಹೆಯೊಂದನ್ನು ಕೊಟ್ಟಿದ್ದಾರೆ.

PREV
16
ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್...ಎಚ್‌ಡಿಡಿಗೆ ಮಹತ್ವದ ಸಲಹೆ ಕೊಟ್ಟ ವೈದ್ಯರು

ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

26

ಮಾರ್ಚ್​ 31ರಂದು ದೇವೇಗೌಡರು ತಮಗೆ ಹಾಗೂ ಪತ್ನಿ ಚನ್ನಮ್ಮ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಬಳಿಕ ದೇವೇಗೌಡ ದಂಪತಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು

ಮಾರ್ಚ್​ 31ರಂದು ದೇವೇಗೌಡರು ತಮಗೆ ಹಾಗೂ ಪತ್ನಿ ಚನ್ನಮ್ಮ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಬಳಿಕ ದೇವೇಗೌಡ ದಂಪತಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು

36

ಇದೀಗ ದಂಪತಿ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ದೇವೇಗೌಡರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. 

ಇದೀಗ ದಂಪತಿ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ದೇವೇಗೌಡರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. 

46

ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ದೇವೇಗೌಡ್ರಿಗೆ ವೈದ್ಯರು ಸಲಹೆ ಕೊಟ್ಟಿದ್ದಾರೆ.

ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ದೇವೇಗೌಡ್ರಿಗೆ ವೈದ್ಯರು ಸಲಹೆ ಕೊಟ್ಟಿದ್ದಾರೆ.

56

ಇನ್ನು ದೇವೇಗೌಡ್ರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ದೇವೇಗೌಡ್ರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

66

ಹೆಚ್‌ಡಿಡಿ  ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವುದರಿಂದ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿದೆ.

 

ಹೆಚ್‌ಡಿಡಿ  ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವುದರಿಂದ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿದೆ.

 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories