ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ಸೇರ್ಪಡೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರುಗಳನ್ನ ಭೇಟಿ ಮಾಡಿ ಚರ್ಚಿಸಿತು.ಸಮುದಾಯದ ಸ್ವಾಮೀಜಿಗಳ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದರು.
ಕುರುಬರ ST ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವ ಪ್ರಲ್ಹಾದ ಜೊಶಿಯವರ ಭೇಟಿ
ಕುರುಬರ ST ಹೋರಾಟ ಸಮಿತಿ ಕರ್ನಾಟಕ ನಿಯೋಗದಿಂದ ಕೇಂದ್ರ ಸಚಿವ ಪ್ರಲ್ಹಾದ ಜೊಶಿಯವರ ಭೇಟಿ
45
ನಂತರ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿಯನ್ನ ಸಲ್ಲಿಸಲಾಯಿತು.
ನಂತರ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿರವರನ್ನು ಭೇಟಿ ಮಾಡಿ ST ಬೇಡಿಕೆಯ ಮನವಿಯನ್ನ ಸಲ್ಲಿಸಲಾಯಿತು.
55
ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುರುಬರನ್ನು ಎಸ್.ಟಿ. ಸೇರಿಸುವ ಕುರಿತು ಮನವಿ ಮಾಡಲಾಯಿತು. ಸಮಾಜದ ಎಲ್ಲ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುರುಬರನ್ನು ಎಸ್.ಟಿ. ಸೇರಿಸುವ ಕುರಿತು ಮನವಿ ಮಾಡಲಾಯಿತು. ಸಮಾಜದ ಎಲ್ಲ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.