ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುರುಬರನ್ನು ಎಸ್.ಟಿ. ಸೇರಿಸುವ ಕುರಿತು ಮನವಿ ಮಾಡಲಾಯಿತು. ಸಮಾಜದ ಎಲ್ಲ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಕನಕಗುರುಪೀಠ, ಕಾಗಿನೆಲೆ ಮತ್ತು ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀಶ್ರೀಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶ್ರೀಶ್ರೀಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುರುಬರನ್ನು ಎಸ್.ಟಿ. ಸೇರಿಸುವ ಕುರಿತು ಮನವಿ ಮಾಡಲಾಯಿತು. ಸಮಾಜದ ಎಲ್ಲ ಪ್ರಮುಖ ಮುಖಂಡರು ಭಾಗವಹಿಸಿದ್ದರು.