2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ಗೆ ಸರ್ಕಾರ ರಚಿಸುವಷ್ಟು ಬಹುತಮ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿ ಬಿಜೆಪಿಯನ್ನು ವಿರೋಧ ಪಕ್ಷದಲ್ಲಿ ಕೂಡಿಸಿದ್ದವು. ಮೈತ್ರಿ ಸರ್ಕಾರದ ಸಿಎಂ ಆಗಿ ಕುಮಾರಸ್ವಾಮಿ ಅವರು ಒಂದು ವರ್ಷ ಪೂರೈಸಿದ್ರು, ಬಳಿಕ ನಡೆದ ರಾಜಕೀಯ ಹೈಡ್ರಾಮಾದಿಂದ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರ ಹಿಡಿಯಿತು. ಜುಲೈ 22ಕ್ಕೆ ಮೈತ್ರಿ ಸರ್ಕಾರ ಪತನವಾಗಿ 1 ವರ್ಷ ಆಗುತ್ತೆ. ಇದರಿಂದ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಪೋಸ್ಟರ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಜುಲೈ 22ಕ್ಕೆ ಒಂದು ವರ್ಷ ಆದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಪರ ಫೋಸ್ಟರ್ಗಳು ವೈರಲ್
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಜುಲೈ 22ಕ್ಕೆ ಒಂದು ವರ್ಷ ಆದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಪರ ಫೋಸ್ಟರ್ಗಳು ವೈರಲ್
212
ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಪೋಸ್ಟ್ ಮಾಡುತ್ತಿರುವ ಜೆಡಿಎಸ್ ಕಾರ್ಯಕರ್ತರು.
ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಪೋಸ್ಟ್ ಮಾಡುತ್ತಿರುವ ಜೆಡಿಎಸ್ ಕಾರ್ಯಕರ್ತರು.
312
"ಜುಲೈ ಇಪ್ಪತ್ತೆರಡಕ್ಕೆ ಕುಮಾರಣ್ಣನಿಗೆ ಮೋಸ ಮಾಡಿ ಒಂದು ವರ್ಷ " ಎಂದು ಪೋಸ್ಟ್.
"ಜುಲೈ ಇಪ್ಪತ್ತೆರಡಕ್ಕೆ ಕುಮಾರಣ್ಣನಿಗೆ ಮೋಸ ಮಾಡಿ ಒಂದು ವರ್ಷ " ಎಂದು ಪೋಸ್ಟ್.
412
ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಅಭಿಯಾನ ಆರಂಭಿಸಿದ ಜೆಡಿಎಸ್ ಕಾರ್ಯಕರ್ತರು
ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಅಭಿಯಾನ ಆರಂಭಿಸಿದ ಜೆಡಿಎಸ್ ಕಾರ್ಯಕರ್ತರು
512
ಕುಮಾರಸ್ವಾಮಿ ಜಾರಿ ಮಾಡಿದ್ದ ಜನಪರ ಕಾರ್ಯಕ್ರಮ ಗಳನ್ನು ಹೆಸರಿಸಿ ಅಭಿಯಾನ.
ಕುಮಾರಸ್ವಾಮಿ ಜಾರಿ ಮಾಡಿದ್ದ ಜನಪರ ಕಾರ್ಯಕ್ರಮ ಗಳನ್ನು ಹೆಸರಿಸಿ ಅಭಿಯಾನ.
612
2019 ಜುಲೈ 22ಕ್ಕೆ ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿತ್ತು
2019 ಜುಲೈ 22ಕ್ಕೆ ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿತ್ತು
712
ಇದರಿಂದ ಕುಮಾರಸ್ವಾಮಿ ಅವರು ಜುಲೈಕ್ಕೆ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿದಿದ್ದರು.
ಇದರಿಂದ ಕುಮಾರಸ್ವಾಮಿ ಅವರು ಜುಲೈಕ್ಕೆ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿದಿದ್ದರು.
812
ನಮ್ಮ ಮೆಟ್ರೋ ಬಗ್ಗೆ ಫೋಸ್ಟ್
ನಮ್ಮ ಮೆಟ್ರೋ ಬಗ್ಗೆ ಫೋಸ್ಟ್
912
ಆಧುನಿಕ ಕೃಷಿಗೆ ಕುಮಾರಸ್ವಾಮಿ ಕೊಟ್ಟ ಕೊಡುಗೆ
ಆಧುನಿಕ ಕೃಷಿಗೆ ಕುಮಾರಸ್ವಾಮಿ ಕೊಟ್ಟ ಕೊಡುಗೆ
1012
ಹೀಗೆ ಕುಮಾರಸ್ವಾಮಿ ಎಲ್ಲಾ ಕ್ಷೇತ್ರಗಳಿಗೆ ಕೊಟ್ಟ ಕೊಡುಗೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗುತ್ತಿವೆ
ಹೀಗೆ ಕುಮಾರಸ್ವಾಮಿ ಎಲ್ಲಾ ಕ್ಷೇತ್ರಗಳಿಗೆ ಕೊಟ್ಟ ಕೊಡುಗೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗುತ್ತಿವೆ
1112
ಕೃಷಿ ಕ್ಷೇತ್ರ ಕುಮಾರಸ್ವಾಮಿ ಕೊಟ್ಟ ಕೊಡುಗೆಯನ್ನ ನೆನಪಿಸಿದ ಜೆಡಿಎಸ್ ಕಾರ್ಯಕರ್ತರು
ಕೃಷಿ ಕ್ಷೇತ್ರ ಕುಮಾರಸ್ವಾಮಿ ಕೊಟ್ಟ ಕೊಡುಗೆಯನ್ನ ನೆನಪಿಸಿದ ಜೆಡಿಎಸ್ ಕಾರ್ಯಕರ್ತರು
1212
ಸಂಧ್ಯಾ ಸುರಕ್ಷ ಯೋಜನೆ ಬಗ್ಗೆ ಫೋಸ್ಟ್
ಸಂಧ್ಯಾ ಸುರಕ್ಷ ಯೋಜನೆ ಬಗ್ಗೆ ಫೋಸ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.