ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪಿ.ಸಿ.ಮೋಹನ್, ದೇವೇಂದ್ರಪ್ಪ, ಕರ್ನಾಟಕ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಮುಖ್ಯ ಸಚೇತಕ ಎನ್.ರವಿಕುಮಾರ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್, ಮಾಜಿ ಸಚಿವ ಆನಂದ್ ಸಿಂಗ್ ಮತ್ತಿತರ ಮುಖಂಡರು ಇದ್ದರು.