ಆಸ್ತಿ, ಕುಟುಂಬ ಎಲ್ಲವನ್ನೂ ಕಳೆದುಕೊಂಡರು. ದೇಶಕ್ಕಾಗಿ ಬಲಿದಾನ ಮಾಡಿದರು. ಹಾಗೆಯೇ ನಾನು ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗುವ ಮೂಲಕ ರಾಜಕೀಯ ಬಲಿದಾನ ಮಾಡಿಕೊಳ್ಳುತ್ತಿದ್ದೇನೆ ಎಂದರು. ಸ್ಪರ್ಧೆ ಮಾಡುವುದಾಗಿ ಘೋಷಿಸಿಕೊಂಡ ಬಳಿಕ ಅನೇಕರು ನಿಮ್ಮ ಮಗನ ಭವಿಷ್ಯ ಮತ್ತು ನಿಮ್ಮ ಭವಿಷ್ಯ ಹಾಳಾಗುವುದಿಲ್ಲವೇ ಎಂದು ಕೇಳಿದ್ದರು.