ನಿರಾಸೆ ಮಾಡಲ್ಲ: ಮಂಡ್ಯ ಲೋಕಸಭಾ ಚುನಾವಣೆ ಕುರಿತು ಚರ್ಚಿಸಲು ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯ ಆರಂಭದಲ್ಲೇ ಕುಮಾರಸ್ವಾಮಿ ಅಥವಾ ನಿಖಿಲ್ ಇಬ್ಬರಲ್ಲಿ ಒಬ್ಬರು ಅಭ್ಯರ್ಥಿಯಾಗಬೇಕು. ನೀವು ಕೇವಲ ಅರ್ಜಿ ಹಾಕಿ ಹೋಗಿ, ನಾವು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಅಭಿಮಾನಿಗಳು ಕೂಗಿ ಹೇಳಿದರು.