Published : Jan 14, 2020, 02:56 PM ISTUpdated : Jan 14, 2020, 03:23 PM IST
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಗೊಂದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವಿನ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಹುತೇಕ ಡಿಕೆಶಿಗೆ ಕೆಪಿಸಿಸಿ ಪಟ್ಟ ಕಟ್ಟಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಸಿದ್ದರಾಮಯ್ಯ ತಮ್ಮ ಆಪ್ತ ನಾಯಕನಿಗೆ ಪಟ್ಟ ಕಟ್ಟಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆಗಾದ್ರೆ ದೆಹಲಯಲ್ಲಿ ಕೈ ಡ್ರಾಮಾ ಹೇಗಿದೆ? ನೋಡಿ..
ಹೈಕಮಾಂಡ್ಗೆ ಕಗ್ಗಂಟಾಗಿರುವ ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸಂಬಂಧ ಸೋನಿಯಾ ಗಾಂಧಿ ಭೇಟಿಗೂ ಮುನ್ನ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಸಿದ್ದರಾಮಯ್ಯನವರು.
ಹೈಕಮಾಂಡ್ಗೆ ಕಗ್ಗಂಟಾಗಿರುವ ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸಂಬಂಧ ಸೋನಿಯಾ ಗಾಂಧಿ ಭೇಟಿಗೂ ಮುನ್ನ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಸಿದ್ದರಾಮಯ್ಯನವರು.
29
ಹೈಕಮಾಂಡ್ನ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು ಕರ್ನಾಟಕ ನಾಯಕ ಸಭೆ ಬಳಿಕ ಅಹಮ್ಮದ್ ಪಟೇಲ್ ಜತೆ ಕೆಪಿಸಿಸಿ ಅಧ್ಯಕ್ಷ ಬಗ್ಗೆ ಸಮಾಲೋಚನೆ ನಡೆಸಿದರು.
ಹೈಕಮಾಂಡ್ನ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು ಕರ್ನಾಟಕ ನಾಯಕ ಸಭೆ ಬಳಿಕ ಅಹಮ್ಮದ್ ಪಟೇಲ್ ಜತೆ ಕೆಪಿಸಿಸಿ ಅಧ್ಯಕ್ಷ ಬಗ್ಗೆ ಸಮಾಲೋಚನೆ ನಡೆಸಿದರು.
39
ಮಂಳವಾರ ಬೆಳಗ್ಗೆ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಟಿಫಿನ್ ಸೇವಿಸಿದರು.
ಮಂಳವಾರ ಬೆಳಗ್ಗೆ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಒಟ್ಟಾಗಿ ಟಿಫಿನ್ ಸೇವಿಸಿದರು.
49
ಸೋಮವಾರ ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ ಬಳಿಕ ಕರ್ನಾಟಕದಲ್ಲಿ ಭವನಕ್ಕೆ ಸಿದ್ದರಾಮಯ್ಯ ಪ್ರವೇಶ
ಸೋಮವಾರ ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ ಬಳಿಕ ಕರ್ನಾಟಕದಲ್ಲಿ ಭವನಕ್ಕೆ ಸಿದ್ದರಾಮಯ್ಯ ಪ್ರವೇಶ
59
ದೆಹಲಿಯಲ್ಲಿ ಸಿದ್ದರಾಮಯ್ಯಗೆ ಸಾಥ್ ಕೊಟ್ಟ ಹಿರಿಯ ಕಾಂಗ್ರೆಸ್ ನಾಯಕ ಕೆ.ರಾಜಣ್ಣ
ದೆಹಲಿಯಲ್ಲಿ ಸಿದ್ದರಾಮಯ್ಯಗೆ ಸಾಥ್ ಕೊಟ್ಟ ಹಿರಿಯ ಕಾಂಗ್ರೆಸ್ ನಾಯಕ ಕೆ.ರಾಜಣ್ಣ
69
ಹೈಕಮಾಂಡ್ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
ಹೈಕಮಾಂಡ್ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
79
ಸೋಮವಾರ ಸಂಜೆ ದೆಹಲಿಗೆ ಹೋಗುವ ಮುನ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ಆರ್.ವಿ.ದೇಶಪಾಂಡೆ ಮಾತುಕತೆ ನಡೆಸಿರುವುದು.
ಸೋಮವಾರ ಸಂಜೆ ದೆಹಲಿಗೆ ಹೋಗುವ ಮುನ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ಆರ್.ವಿ.ದೇಶಪಾಂಡೆ ಮಾತುಕತೆ ನಡೆಸಿರುವುದು.
89
ಸೋಮವಾರ ಸಂಜೆ ಸಿದ್ದರಾಮಯ್ಯನವರ ಜತೆಗೆ ದೆಹಲಿಗೆ ತೆರಳಿದ ಶಾಸಕ ಜಮೀರ್ ಅಹ್ಮದ್ ಖಾನ್
ಸೋಮವಾರ ಸಂಜೆ ಸಿದ್ದರಾಮಯ್ಯನವರ ಜತೆಗೆ ದೆಹಲಿಗೆ ತೆರಳಿದ ಶಾಸಕ ಜಮೀರ್ ಅಹ್ಮದ್ ಖಾನ್
99
ಹೈಕಮಾಂಡ್ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
ಹೈಕಮಾಂಡ್ನ ಆಹ್ವಾನದ ಮೇರೆಗೆ ಸೋಮವಾರ ಸಂಜೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.