ಅಭಿಮಾನಿಗಳು ರಾಜ್ಯಾದ್ಯಂತ ಇರುವುದರಿಂದ ಕರ್ಮಭೂಮಿಯಾಗಿರುವ ಮಂಡ್ಯವನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿದ್ದ ನಿಖಿಲ್ ಕುಮಾರಸ್ವಾಮಿ, ಹೆಚ್ಚಾಗಿ ರಾಮನಗರ ಜಿಲ್ಲಾ ಪ್ರವಾಸ ಮಾಡುತ್ತಿರುವುದು, ಜೆಡಿಎಸ್ ಕಾರ್ಯಕರ್ತರನ್ನ ಭೇಟಿಯಾಗುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಅಭಿಮಾನಿಗಳು ರಾಜ್ಯಾದ್ಯಂತ ಇರುವುದರಿಂದ ಕರ್ಮಭೂಮಿಯಾಗಿರುವ ಮಂಡ್ಯವನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿದ್ದ ನಿಖಿಲ್ ಕುಮಾರಸ್ವಾಮಿ, ಹೆಚ್ಚಾಗಿ ರಾಮನಗರ ಜಿಲ್ಲಾ ಪ್ರವಾಸ ಮಾಡುತ್ತಿರುವುದು, ಜೆಡಿಎಸ್ ಕಾರ್ಯಕರ್ತರನ್ನ ಭೇಟಿಯಾಗುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.