ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ ಮುಂದಾಗಿದ್ದಾರೆ. ಈ ಕಾರಣಕ್ಕಾಗಿಯೇ ಈ ಇಬ್ಬರೂ ನಾಯಕರು ದೆಹಲಿಗೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ
ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ ಮುಂದಾಗಿದ್ದಾರೆ. ಈ ಕಾರಣಕ್ಕಾಗಿಯೇ ಈ ಇಬ್ಬರೂ ನಾಯಕರು ದೆಹಲಿಗೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ