ಅತ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ರಾಜ್ಯದಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಸಚಿವರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ರಮೇಶ್ ಜಾರಕಿಹೊಳಿ, ಆರ್. ಅಶೋಕ್, ಕೋಟಾ ಶ್ರೀನಿವಾಸ್ ಪೂಜಾರಿ ಸಂಪುಟ ಸಭೆಗೆ ಗೈರು ಹಾಜರಾಗಿ ಪೂಜೆ ನೆಪದಲ್ಲಿ ದೆಹಲಿಗೆ ಬಂದು ಸಂತೋಷ್ ಭೇಟಿಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.
ಅತ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ರಾಜ್ಯದಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಸಚಿವರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ರಮೇಶ್ ಜಾರಕಿಹೊಳಿ, ಆರ್. ಅಶೋಕ್, ಕೋಟಾ ಶ್ರೀನಿವಾಸ್ ಪೂಜಾರಿ ಸಂಪುಟ ಸಭೆಗೆ ಗೈರು ಹಾಜರಾಗಿ ಪೂಜೆ ನೆಪದಲ್ಲಿ ದೆಹಲಿಗೆ ಬಂದು ಸಂತೋಷ್ ಭೇಟಿಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.