ಬೆಂಗಳೂರಿಗೆ ಬಂದಿಳಿದ ಬಿಜೆಪಿ ಉಸ್ತುವಾರಿ, ರಾಜ್ಯ ರಾಜಕೀಯದಲ್ಲಿ ಸಂಚಲನ

Published : Jun 16, 2021, 04:46 PM IST

ನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿರುವ ಮಧ್ಯೆ ಕೊನೆಗೂ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಂದಿಳಿದರು.ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದ್ದು, ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

PREV
18
ಬೆಂಗಳೂರಿಗೆ ಬಂದಿಳಿದ ಬಿಜೆಪಿ ಉಸ್ತುವಾರಿ, ರಾಜ್ಯ ರಾಜಕೀಯದಲ್ಲಿ ಸಂಚಲನ

ನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿರುವ ಮಧ್ಯೆ ಕೊನೆಗೂ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಂದಿಳಿದರು.

ನಾಯಕತ್ವ ಬದಲಾವಣೆ ಚರ್ಚೆ ಜೋರಾಗುತ್ತಿರುವ ಮಧ್ಯೆ ಕೊನೆಗೂ ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಂದಿಳಿದರು.

28

ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದರು.

ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದರು.

38

ಸ್ವಲ್ಪ ಸಮಯ ಕೆಂಪೇಗೌಡ ವಿಮಾನ ನಿಲ್ದಾಣದ ವಿವಿಐಪಿ ರೂಮ್‌ನಲ್ಲಿ ರಾಜ್ಯ ನಾಯಕರೊಬ್ಬರ ಜೊತೆ ಗೌಪ್ಯವಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. 

ಸ್ವಲ್ಪ ಸಮಯ ಕೆಂಪೇಗೌಡ ವಿಮಾನ ನಿಲ್ದಾಣದ ವಿವಿಐಪಿ ರೂಮ್‌ನಲ್ಲಿ ರಾಜ್ಯ ನಾಯಕರೊಬ್ಬರ ಜೊತೆ ಗೌಪ್ಯವಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. 

48

ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

58

ನಾಯಕತ್ವ ಬದಲಾವಣೆ ಗೊಂದಲವನ್ನ ಬಗೆಹರಿಸಲು ಆಗಮಿಸಿರುವ ಅರುಣ್ ಸಿಂಗ್,  ಕೆ.ಕೆ. ಗೆಸ್ಟ್‌ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಯಕತ್ವ ಬದಲಾವಣೆ ಗೊಂದಲವನ್ನ ಬಗೆಹರಿಸಲು ಆಗಮಿಸಿರುವ ಅರುಣ್ ಸಿಂಗ್,  ಕೆ.ಕೆ. ಗೆಸ್ಟ್‌ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

68

ನಾಯಕತ್ವ ಬದಲಾವಣೆ ಬಗ್ಗೆ ಸಚಿವರ ಹಾಗೂ ಶಾಸಕರ ಜೊತೆ ಸರಣಿ ಸಭೆಗಳನ್ನ ಮಾಡಲಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ಸಚಿವರ ಹಾಗೂ ಶಾಸಕರ ಜೊತೆ ಸರಣಿ ಸಭೆಗಳನ್ನ ಮಾಡಲಿದ್ದಾರೆ.

78

ಅಲ್ಲದೇ ರಾಜ್ಯ ಬಿಜೆಪಿ ಪ್ರಮುಖ ಪದಾಧಿಕಾರಿಗಳ ಜೊತೆಗೆ ಚರ್ಚೆ ಮಾಡಲಿದ್ದಾರೆ. 

ಅಲ್ಲದೇ ರಾಜ್ಯ ಬಿಜೆಪಿ ಪ್ರಮುಖ ಪದಾಧಿಕಾರಿಗಳ ಜೊತೆಗೆ ಚರ್ಚೆ ಮಾಡಲಿದ್ದಾರೆ. 

88

ಒಂದೆಡೆ ಸಿಎಂ ಯಡಿಯೂರಪ್ಪ ವಿರೋಧಿ ಬಣ ಗೌಪ್ಯ ಸಭೆ ನಡೆಸಿದ್ದರೆ ಇನ್ನೊಂದೆಡೆ ಸಿಎಂ ಪರವಾದ ಬಣ ಪ್ರತ್ಯೇಕ ಸಭೆ ನಡೆಸಿದೆ. ಒಟ್ಟಾರೆ ಅರುಣ್ ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

ಒಂದೆಡೆ ಸಿಎಂ ಯಡಿಯೂರಪ್ಪ ವಿರೋಧಿ ಬಣ ಗೌಪ್ಯ ಸಭೆ ನಡೆಸಿದ್ದರೆ ಇನ್ನೊಂದೆಡೆ ಸಿಎಂ ಪರವಾದ ಬಣ ಪ್ರತ್ಯೇಕ ಸಭೆ ನಡೆಸಿದೆ. ಒಟ್ಟಾರೆ ಅರುಣ್ ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.

click me!

Recommended Stories