ಡಿಜೆ ಹಳ್ಳಿ ವರದಿ ಸಿಎಂಗೆ, ಸತ್ಯಶೋಧನಾ ಸಮಿತಿ ತೆರೆದಿಟ್ಟ ಸತ್ಯ!
First Published Oct 1, 2020, 11:59 PM ISTಬೆಂಗಳೂರು(ಅ. 01) ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಸತ್ಯಶೋಧನಾ ಸಮಿತಿ ಸಲ್ಲಿಸಿದ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಲಾಗಿದೆ. ಕೋರ್ ಕಮೀಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆ ರಣತಂತ್ರದ ಬಗ್ಗೆಯೂ ಚರ್ಚೆ ಆಗಿದೆ.