ಚಿತ್ರಗಳು: ಕೊರೋನಾ ಗೆದ್ದ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

Published : Aug 10, 2020, 05:32 PM ISTUpdated : Aug 11, 2020, 11:10 AM IST

 ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು (ಸೋಮವಾರ) ಸಂಜೆ ಡಿಸ್ಚಾರ್ಜ್ ಆಗಿದ್ದಾರೆ. ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದರು, ಬಳಿಕ ನೀಡಿದ ಚಿಕಿತ್ಸೆ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಯಡಿಯೂರಪ್ಪನವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

PREV
17
ಚಿತ್ರಗಳು: ಕೊರೋನಾ ಗೆದ್ದ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೋನಾ ವೈರಸ್‌ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪನವರು  ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ವೈರಸ್‌ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪನವರು  ಇಂದು ಡಿಸ್ಚಾರ್ಜ್ ಆಗಿದ್ದಾರೆ.

27

ಆಸ್ಪತ್ರೆಯಿಂದ ಡಿಸ್ಚಾರ್ಜ್‌ಗೂ ಮುನ್ನ ಮಣಿಪಾಲ್ ವೈದ್ಯ ಸಿಬ್ಬಂದಿ ಜತೆ ಸಿಎಂ ಮಾತುಕತೆ ನಡೆಸಿದರು. 

ಆಸ್ಪತ್ರೆಯಿಂದ ಡಿಸ್ಚಾರ್ಜ್‌ಗೂ ಮುನ್ನ ಮಣಿಪಾಲ್ ವೈದ್ಯ ಸಿಬ್ಬಂದಿ ಜತೆ ಸಿಎಂ ಮಾತುಕತೆ ನಡೆಸಿದರು. 

37

ಈ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಬಿ.ಎಸ್. ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.

ಈ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಬಿ.ಎಸ್. ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.

47

ಆಸ್ಪತ್ರೆಯಲ್ಲಿದ್ದ ಎಲ್ಲ ವೈದ್ಯರು, ನರ್ಸ್ ಸ್ಟಾಫ್, ಕ್ಲೀನಿಂಗ್ ಸ್ಟಾಫ್, ಕ್ಯಾಂಟೀನ್ ಸಿಬ್ಬಂದಿಯನ್ನೂ ಸೇರಿದಂತೆ ಎಲ್ಲರಿಗೂ ಕೈ ಮುಗಿದು ಮಾತನಾಡಿಸಿದ ಬಿಎಸ್​ವೈ ಊಟ ಹಾಗೂ ಉಪಹಾರ ಚೆನ್ನಾಗಿತ್ತು ಎಂದು ಕ್ಯಾಂಟೀನ್ ಸಿಬ್ಬಂದಿಯನ್ನ ಹೊಗಳಿದ್ದಾರೆ.

ಆಸ್ಪತ್ರೆಯಲ್ಲಿದ್ದ ಎಲ್ಲ ವೈದ್ಯರು, ನರ್ಸ್ ಸ್ಟಾಫ್, ಕ್ಲೀನಿಂಗ್ ಸ್ಟಾಫ್, ಕ್ಯಾಂಟೀನ್ ಸಿಬ್ಬಂದಿಯನ್ನೂ ಸೇರಿದಂತೆ ಎಲ್ಲರಿಗೂ ಕೈ ಮುಗಿದು ಮಾತನಾಡಿಸಿದ ಬಿಎಸ್​ವೈ ಊಟ ಹಾಗೂ ಉಪಹಾರ ಚೆನ್ನಾಗಿತ್ತು ಎಂದು ಕ್ಯಾಂಟೀನ್ ಸಿಬ್ಬಂದಿಯನ್ನ ಹೊಗಳಿದ್ದಾರೆ.

57

ಮುಖ್ಯಮಂತ್ರಿಗಳ ಜೊತೆ ಕೆಲ ವೈದ್ಯರು ಹಾಗೂ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. 

ಮುಖ್ಯಮಂತ್ರಿಗಳ ಜೊತೆ ಕೆಲ ವೈದ್ಯರು ಹಾಗೂ ಸಿಬ್ಬಂದಿ ಫೋಟೋ ತೆಗೆಸಿಕೊಂಡಿದ್ದಾರೆ. 

67

ಕೊರೋನಾ ವೈರಸ್‌ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪ

ಕೊರೋನಾ ವೈರಸ್‌ನಿಂದಾಗಿ ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಯಡಿಯೂರಪ್ಪ

77

ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದೆ.

ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories