ರಾಜ್ಯದಲ್ಲಿ ಲಾಕ್ಡೌನ್ ನಡುವೆ ವಿವಾದಿತ ಎಪಿಎಂಸಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ಮಾಡಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ರೈತ ವಿರೋಧಿ ನಡೆ ಎಂದು ಕರೆದ ವಿರೋಧ ಪಕ್ಷಗಳು ತಿದ್ದುಪಡಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.
ರಾಜ್ಯದಲ್ಲಿ ಲಾಕ್ಡೌನ್ ನಡುವೆ ವಿವಾದಿತ ಎಪಿಎಂಸಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ಮಾಡಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ರೈತ ವಿರೋಧಿ ನಡೆ ಎಂದು ಕರೆದ ವಿರೋಧ ಪಕ್ಷಗಳು ತಿದ್ದುಪಡಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.