ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.
ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.