ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಪೀರಣವಾಡಿ ಗ್ರಾಮದಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮೂರ್ತಿ ವಿವಾದ ತಾರಕಕ್ಕೇದ್ದು, ಬಳಿಕ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿ ವಿವಾದವನ್ನು ಇತ್ಯರ್ಥಗೊಳ್ಳುತ್ತಿದ್ದಂತೆಯೇ ಮಂತ್ರಿಗಳ ದಂಡು ಪೀರನವಾಡಿಗೆ ದೌಡಾಯಿಸಿದೆ. ಅಲ್ಲದೇ ಪೋಟೋಗೆ ಫೋಸ್ ಕೊಟ್ಟಿದ್ದಾರೆ.
ಬಳಿಕ ರಾಜ್ಯಾದ್ಯಂತ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಿಳಿದರು, ಇದು ತೀವ್ರವಾಗುತ್ತಿದ್ದಂತೆಯೆ ಕಾಗಿನೆಲೆ ಶ್ರೀಗಳು ಸಿಎಂ ಅವರನ್ನ ಭೇಟಿ ಮಾಡಿ ವಿವಾದ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದರು.
ಬಳಿಕ ರಾಜ್ಯಾದ್ಯಂತ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಿಳಿದರು, ಇದು ತೀವ್ರವಾಗುತ್ತಿದ್ದಂತೆಯೆ ಕಾಗಿನೆಲೆ ಶ್ರೀಗಳು ಸಿಎಂ ಅವರನ್ನ ಭೇಟಿ ಮಾಡಿ ವಿವಾದ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದರು.
77
ನಂತರ ರಾತ್ರೋರಾತ್ರಿ ಅದೇ ಜಾಗದಲ್ಲಿ ರಾಯಣ್ಣ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಗಿದೆ.
ನಂತರ ರಾತ್ರೋರಾತ್ರಿ ಅದೇ ಜಾಗದಲ್ಲಿ ರಾಯಣ್ಣ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.