ನಗರ ಗಂಗಾವತಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ಮಠದಲ್ಲಿ ಶ್ರೀಗಳ ದರ್ಶನ ಪಡೆದರು. ಬಳಿಕ ಶ್ರೀಗಳಿಗೆ ಸನ್ಮಾನಿಸಿದರು. ಬಳಿಕ ಮಠದಲ್ಲಿ ನೆರೆದಿದ್ದ ಭಕ್ತರಿಗೆ ಮತಯಾಚಿಸಿದರು. ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ವಕೀಲರ ಸಂಘ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಗಿರೇಗೌಡ, ಪಾನಗಂಟಿ ಸೇರಿದಂತೆ ಇತರೆ ಮುಖ್ಯಂಡರು ಸಾಥ್ ನೀಡಿದರು.