ಈ ಚುನಾವಣೆಗಾಗಿ ಮುನಿರತ್ನ 25 ಕೋಟಿ ಖರ್ಚು ಮಾಡಿದ್ದಾರಂತೆ. ಅವರು ದುಡ್ಡು ಕೊಟ್ಟರೆ ಯಾರೊಬ್ಬರೂ ಬೇಡ ಅನ್ನ ಬೇಡಿ. ಎಲ್ಲರೂ ಹಣ ತೆಗೆದುಕೊಳ್ಳಿ. ಆದರೆ ಮತವನ್ನು ಮಾತ್ರ ಕಾಂಗ್ರೆಸ್ಗೆ ಹಾಕಿ. ‘ಬಿಜೆಪಿ ನೋಟು, ಕಾಂಗ್ರೆಸ್ಗೆ ಓಟು, ಕುಸುಮಾಗೆ ಓಟು’ ಇದನ್ನು ಗಮನದಲ್ಲಿಟ್ಟುಕೊಳ್ಳಿ. ನಮ್ಮ ಹೆಣ್ಣು ಮಗಳು ನೊಂದಿದ್ದಾಳೆ. ಎಲ್ಲ ಹೆಣ್ಣು ಮಕ್ಕಳು, ಯುವಕರು, ಎಲ್ಲ ವರ್ಗದವರು ಈ ಹೆಣ್ಣು ಮಗಳಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ. ಈ ಕ್ಷೇತ್ರದಲ್ಲಿರುವ ಕೆಟ್ಟಹುಳುವನ್ನು ತೆಗಿಯಬೇಕು. ಬಿಜೆಪಿ ಅಭ್ಯರ್ಥಿ ಸೋತರೆ ಪೊಲೀಸರಿಗೂ ಖುಷಿಯಾಗುತ್ತದೆ. ಅವರು ಒಳಗೊಳಗೇ ಕಾಯುತ್ತಿದ್ದಾರೆ ಎಂದರು.
ಈ ಚುನಾವಣೆಗಾಗಿ ಮುನಿರತ್ನ 25 ಕೋಟಿ ಖರ್ಚು ಮಾಡಿದ್ದಾರಂತೆ. ಅವರು ದುಡ್ಡು ಕೊಟ್ಟರೆ ಯಾರೊಬ್ಬರೂ ಬೇಡ ಅನ್ನ ಬೇಡಿ. ಎಲ್ಲರೂ ಹಣ ತೆಗೆದುಕೊಳ್ಳಿ. ಆದರೆ ಮತವನ್ನು ಮಾತ್ರ ಕಾಂಗ್ರೆಸ್ಗೆ ಹಾಕಿ. ‘ಬಿಜೆಪಿ ನೋಟು, ಕಾಂಗ್ರೆಸ್ಗೆ ಓಟು, ಕುಸುಮಾಗೆ ಓಟು’ ಇದನ್ನು ಗಮನದಲ್ಲಿಟ್ಟುಕೊಳ್ಳಿ. ನಮ್ಮ ಹೆಣ್ಣು ಮಗಳು ನೊಂದಿದ್ದಾಳೆ. ಎಲ್ಲ ಹೆಣ್ಣು ಮಕ್ಕಳು, ಯುವಕರು, ಎಲ್ಲ ವರ್ಗದವರು ಈ ಹೆಣ್ಣು ಮಗಳಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಿ. ಈ ಕ್ಷೇತ್ರದಲ್ಲಿರುವ ಕೆಟ್ಟಹುಳುವನ್ನು ತೆಗಿಯಬೇಕು. ಬಿಜೆಪಿ ಅಭ್ಯರ್ಥಿ ಸೋತರೆ ಪೊಲೀಸರಿಗೂ ಖುಷಿಯಾಗುತ್ತದೆ. ಅವರು ಒಳಗೊಳಗೇ ಕಾಯುತ್ತಿದ್ದಾರೆ ಎಂದರು.