ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ, ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಮಾಜಿ ಸಚಿವ ಮನೋಹರ ತಹಶೀಲ್ದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಎಸ್. ಪಾಟೀಲ, ಪುಟ್ಟಪ್ಪ ನರೇಗಲ್, ಜಿಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಮಾಜಿ ಪುರಸಭೆ ಅಧ್ಯಕ್ಷ ಯಲ್ಲಪ್ಪ ಕಿತ್ತೂರ, ಪುರಸಭೆ ಸದಸ್ಯ ನಾಗಪ್ಪ ಸವದತ್ತಿ, ಮುಖಂಡರಾದ ಶಿವಯೋಗಿ ಹಿರೇಮಠ, ಮಾರುತಿ ಪುರಲಿ, ಆದರ್ಶ ಶೆಟ್ಟಿ, ಯಾಸೀರ್ಖಾನ್ ಪಠಾಣ, ಘನಶ್ಯಾಮ ದೇಶಪಾಂಡೆ, ವಿದ್ಯಾಶಂಕರ ದೇಶಪಾಂಡೆ, ವೀರೇಶ ಬೈಲವಾಳ, ಭರ್ಮಣ್ಣ ಶಿವೂರ ಈ ಸಂದರ್ಭದಲ್ಲಿದ್ದರು.