ಎಸ್‌ಎಂಕೆ ಜೊತೆ ಬೀಗತನ ಬೆಳೆಸುತ್ತಿರುವ ಬೆನ್ನಲ್ಲೇ ಸುಳಿವು: ಬಿಜೆಪಿ ಸಚಿವರು ಕೈಗೆ ಬರ್ತಾರೆಂದ ಡಿಕೆಶಿ

First Published Nov 23, 2020, 1:57 PM IST

ಶೀಘ್ರವೇ ಬಿಜೆಪಿ ಸಚಿವರು ಕೆಲವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಅವರ ಜೊತೆಗೆ ನಾಯಕರು ಬರ್ತಿದ್ದಾರೆ ಎಂದಿದ್ದಾರೆ. 

kpcc ಅಧ್ಯಕ್ಷ ಹೊಸ ಸುಳಿವೊಂದನ್ನು ನೀಡಿದ್ದಾರೆ. ಬಿಜೆಪಿಯಿಂದ ಕೈಗೆ ಕೆಲ ಸಚಿವರ ವಲಸೆ ಬಗ್ಗೆ ತಿಳಿಸಿದ್ದಾರೆ
undefined
ಅವರೊಂದಿಗೆ ಕೆಲ ನಾಯಕರು ಕಾಂಗ್ರೆಸಿನತ್ತ ತಿರುಗುತ್ತಿದ್ದಾರೆಂದು ತಿಳಿಸಿದ್ದಾರೆ
undefined
ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೊಸ ವಿಚಾರ ತಿಳಿಸಿದ್ದಾರೆ.
undefined
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸಕ್ಕೆ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಯಿತು.
undefined
ಕೊಪ್ಪಳದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಕೋರಿದ ಮುಖಂಡರು
undefined
ಡಿಕೆಶಿಗೆ ವಿವಿಧ ವಾದ್ಯ ಗಳಿಂದ ಸ್ವಾಗತ ನೀಡಲಾಯಿತು
undefined
ಡಿಕೆಶಿಯಿಂದ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟಕ ಮಾಹಿತಿ
undefined
click me!