ಇನ್ನು ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ, ಶಿವರಾಂ ಹೆಬ್ಬಾರ ಪಕ್ಷ ತೊರೆಯುವ ವಿಚಾರವನ್ನು ಅವರಿಗೆ ಕೇಳಿ, ನನ್ನನ್ನು ಕೇಳಬೇಡಿ ಎಂದರು. ಎಚ್.ಕೆ.ಪಾಟೀಲ ನಮ್ಮ ಹಿರಿಯರಾಗಿದ್ದು ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಚಾರ ಚರ್ಚೆ ಮಾಡುತ್ತಿದ್ದಾರೆ ಎಂದು ತಮ್ಮನ್ನು ''ದಾವಣಗೆರೆ ಚಾರ್ಲಿ'' ಎಂದು ಕರೆದಿರುವ ಸಚಿವ ಎಚ್.ಕೆ.ಪಾಟೀಲ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.