ರಣ ಬಿಸಲಿನ ನಡುವೆ ಬೆಂಬಲಿಗರೊಂದಿಗೆ ದಣಿವರಿಯದೆ ಮನೆ ಮನೆಗೆ ತೆರಳಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೈದುನನಿಗೆ ಮತ ನೀಡುವಂತೆ ಮತದಾರರಲ್ಲಿ ಕೈಮುಗಿದು ಮನವಿ ಮಾಡಿದರು ಜೆಪಿ ಪಾರ್ಕ್ ಮತ್ತು ಸುಂದರ್ ನಗರದಲ್ಲಿ ಮೈದುನ, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ ಕೆ ಸುರೇಶ್ ಅವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.