ಲಾಕ್ಡೌನ್ ನಡುವೆಯೂ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ನೆರವೇರಿಸಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಗೆ ಆಪಕ್ಷೇಗಳು ವ್ಯಕ್ತವಾಗಿವೆ. ಅಲ್ಲದೇ ಲಾಕ್ಡೌನ್ ನಿಯಮ ಪಾಲಿಸಿಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ. ಇದೀಗ ಸಿಎಂ ಬಿಎಸ್ ಯಡಿಯೂರ ಅವರು ಆರೋಪ ಮಾಡಿದವರ ಬಾಯಿಗೆ ಬೀಗ ಹಾಕಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
211
ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು
ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು
311
ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ
ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ
411
ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ ಸರಳವಾಗಿ ವಿವಾಹ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ ಸರಳವಾಗಿ ವಿವಾಹ ನಡೆಸಿದ್ದಾರೆ.
511
ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.
ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.
611
ಈ ಮೂಲಕ ಲಾಕ್ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು
ಈ ಮೂಲಕ ಲಾಕ್ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು
711
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.
811
ಕುಮಾರಸ್ವಾಮಿ ಮಗನ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.
ಕುಮಾರಸ್ವಾಮಿ ಮಗನ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.
911
ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕ ಎಲ್ಲಾ ಆರೋಪಗಳಿಗೆ ಉತ್ತರಿಸಿದರು
ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕ ಎಲ್ಲಾ ಆರೋಪಗಳಿಗೆ ಉತ್ತರಿಸಿದರು
1011
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
1111
ಕೊರೋನಾ ಲಾಕ್ಡೌನ್ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ಹೌಸ್ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,
ಕೊರೋನಾ ಲಾಕ್ಡೌನ್ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ಹೌಸ್ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.