ಇದಕ್ಕೂ ಮುನ್ನ ಹೊನ್ನಾಳಿ ತಾಲೂಕಿನ ಶ್ರೀನಿವಾಸ್ ಅವರ ಹೊಲದಲ್ಲಿ ಯಾಂತ್ರಿಕೃತ ಭತ್ತ ನಾಟಿ ಯಂತ್ರಕ್ಕೆ ಚಾಲನೆ ನೀಡಿದ ಸಚಿವ ಬಿಸಿ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಶಾಸಕ ರೇಣುಕಾಚಾರ್ಯ ಅವರನ್ನು ಯಂತ್ರದಲ್ಲಿ ಕೂರಿಸಿಕೊಂಡು ಭತ್ತ ನಾಟಿ ಮಾಡಿ ಸೈ ಎನಿಸಿಕೊಂಡರು.
ಇದಕ್ಕೂ ಮುನ್ನ ಹೊನ್ನಾಳಿ ತಾಲೂಕಿನ ಶ್ರೀನಿವಾಸ್ ಅವರ ಹೊಲದಲ್ಲಿ ಯಾಂತ್ರಿಕೃತ ಭತ್ತ ನಾಟಿ ಯಂತ್ರಕ್ಕೆ ಚಾಲನೆ ನೀಡಿದ ಸಚಿವ ಬಿಸಿ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್, ಶಾಸಕ ರೇಣುಕಾಚಾರ್ಯ ಅವರನ್ನು ಯಂತ್ರದಲ್ಲಿ ಕೂರಿಸಿಕೊಂಡು ಭತ್ತ ನಾಟಿ ಮಾಡಿ ಸೈ ಎನಿಸಿಕೊಂಡರು.