ಪಾಲಿಕೆ ಚುನಾವಣೆಯ ಸಹ-ಉಸ್ತುವಾರಿ ಹೊತ್ತಿರುವ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮಲ್ಕಾಗಿರಿ, ಖುತ್ಬುಲ್ಲಾಪುರ್, ಕುಕ್ಕಟ್ಪಲ್ಲಿ ಹಾಗೂ ಉಪ್ಪಳ್ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಚಿವ ಡಾ.ಕೆ.ಸುಧಾಕರ್, ಇಂದು ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡು, ಚುನಾವಣಾ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಪಾಲಿಕೆ ಚುನಾವಣೆಯ ಸಹ-ಉಸ್ತುವಾರಿ ಹೊತ್ತಿರುವ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮಲ್ಕಾಗಿರಿ, ಖುತ್ಬುಲ್ಲಾಪುರ್, ಕುಕ್ಕಟ್ಪಲ್ಲಿ ಹಾಗೂ ಉಪ್ಪಳ್ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಚಿವ ಡಾ.ಕೆ.ಸುಧಾಕರ್, ಇಂದು ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡು, ಚುನಾವಣಾ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದರು.