ಬಿಎಸ್‌ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ರಿಂದ ವಿಶೇಷ ಪೂಜೆ

First Published Aug 3, 2020, 6:44 PM IST

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ. ಅದರಂತೆ  ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್  ವಿಶೇಷ ಪೂಜೆ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಕೊರೋನಾದಿಂದ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್‌ ವಿಶೇಷ ಪೂಜೆ ಮಾಡಿಸಿದ್ದಾರೆ.
undefined
ಔರಾದನ ಸ್ವಗ್ರಾಮದಲ್ಲಿ ಸಚಿವ ಪ್ರಭು ಚವ್ಹಾಣ್ ರಿಂದ ವಿಶೇಷ ಪೂಜೆ..
undefined
ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು ಇಚ್ಚಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ..
undefined
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆದಷ್ಟು ಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ರಾಜ್ಯದ ವಿವಿದೆಡೆ ಪೂಜೆ ಪುನಸ್ಕಾರಗಳು ನಡೆದಿವೆ.
undefined
ಅದರಂತೆ ಬಿ.ಎಸ್.ವೈ ಶೀಘ್ರ ಗುಣಮುಖರಾಗಲು ಸಚಿವ ಪ್ರಭು ಚವ್ಹಾಣ್ ವಿಶೇಷ ಪೂಜೆ ಮಾಡಿದ್ದಾರೆ.
undefined
ಯಡಿಯೂರಪ್ಪ ಅವರಿಗೆ ಭಾನುವಾರ ರಾತ್ರಿ ಕೊರೋನಾ ದೃಢಪಟ್ಟಿದೆ.
undefined
ಬಿಎಸ್‌ವೈ ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೇಗ ಗುಣಮುಖರಾಗಲು ಹಾರೈಸಿ ಪೂಜೆ ನೆರವೇರಿಸಿದರು.
undefined
ಸಚಿವ ಪ್ರಭು ಚವ್ಹಾಣ್‌ ಕುಟುಂವ ಸಮೇತರಾಗಿ ವಿಶೇಷ ಪೂಜೆ.
undefined
click me!