ಇದ್ದಕ್ಕಿದ್ದಂತೆ ಡಿಲ್ಲಿ ನಾಯಕರನ್ನು ಭೇಟಿ ಮಾಡಿದ ರೇಣುಕಾ.. ಏನಂತೆ!

First Published Jan 20, 2021, 7:31 PM IST

ನವದೆಹಲಿ( ಜ.  20)  ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ.  ಬಿಎಸ್‌ ವೈ ಸಂಪುಟಕ್ಕೆ ಏಳು ಜನ ಸೇರ್ಪಡೆಯಾಗಿದ್ದಾರೆ.  ಸಚಿವ ಸಂಪುಟ ವಿಸ್ತರಣೆ ರಾಜಕೀಯ ಬಿಸಿ ವೇಳೆ ಶಾಸಕ ಎಂಪಿ ರೇಣುಕಾಚಾರ್ಯ ದೆಹಲಿಗೆ ಹಾರಿ ವರಿಷ್ಠರನ್ನು ಭೇಟಿ ಮಾಡಿದ್ದರು....

ವರಿಷ್ಠರಮನ್ನು ರೇಣುಕಾಚಾರ್ಯ ಭೇಟಿ ಮಾಡಿ ಬಂದ ನಂತರ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರು.
undefined
ಅಮಿತ್ ಶಾ ಬಂದ ನಂತರ ಅಸಮಾಧಾನ ಎಲ್ಲವೂ ಥಂಡಾ ಆಗಿತ್ತು. ರೇಣುಕಾಚಾರ್ಯ ಸುಗ್ಗಿ ಹಬ್ಬದಲ್ಲಿ ಭಾಗವಹಿಸಿದ್ದರು.
undefined
ರೇಣುಕಾಚಾರ್ಯ ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಭೇಟಿ ಮಾಡಿದ್ದಾರೆ.
undefined
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ.
undefined
ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
undefined
click me!