ಶುಕ್ರವಾರ ಆರ್.ಆರ್.ನಗರ ಕ್ಷೇತ್ರದ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮಾಡುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಹೊರತು ಬಿಜೆಪಿ ಅಭ್ಯರ್ಥಿಯಲ್ಲ. ಅಧಿಕಾರಿಗಳ ವಿರುದ್ಧ ದಬ್ಬಾಳಿಕೆ, ಒತ್ತಡ ಹಾಕುವುದನ್ನು ಮಾಡಬಾರದು. ಅಕ್ರಮ ಮಾಡುವುದರಲ್ಲಿ ಸಹೋದರರು ನಿಸ್ಸೀಮರು. ಹೀಗಾಗಿ ಕ್ಷೇತ್ರಕ್ಕೆ ಅವರು ಬರಬಾರದು. ಮುನಿರತ್ನ ಅವರು ಸಹೋದರರ ವಿರುದ್ಧ ಅ.19ರಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆರ್.ಆರ್.ನಗರ ಕ್ಷೇತ್ರದ ಚುನಾವಣಾ ಅಖಾಡದಿಂದ ಹೊರಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಶುಕ್ರವಾರ ಆರ್.ಆರ್.ನಗರ ಕ್ಷೇತ್ರದ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮಾಡುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಹೊರತು ಬಿಜೆಪಿ ಅಭ್ಯರ್ಥಿಯಲ್ಲ. ಅಧಿಕಾರಿಗಳ ವಿರುದ್ಧ ದಬ್ಬಾಳಿಕೆ, ಒತ್ತಡ ಹಾಕುವುದನ್ನು ಮಾಡಬಾರದು. ಅಕ್ರಮ ಮಾಡುವುದರಲ್ಲಿ ಸಹೋದರರು ನಿಸ್ಸೀಮರು. ಹೀಗಾಗಿ ಕ್ಷೇತ್ರಕ್ಕೆ ಅವರು ಬರಬಾರದು. ಮುನಿರತ್ನ ಅವರು ಸಹೋದರರ ವಿರುದ್ಧ ಅ.19ರಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆರ್.ಆರ್.ನಗರ ಕ್ಷೇತ್ರದ ಚುನಾವಣಾ ಅಖಾಡದಿಂದ ಹೊರಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.