ಚಿತ್ರಗಳು: ರಾಜಕೀಯ ಬದ್ಧವೈರಿಗಳ ಸಮಾಗಮ, ಸಿದ್ದು ಮಾತಿಗೆ BSY ಭಾವುಕ
First Published Feb 27, 2020, 10:19 PM ISTರೈತ ಬಂಧು ಯಡಿಯೂರಪ್ಪಗೆ ಶುಭಾಶಯಗಳ ಮಹಾಪೂರ...ಬಿ.ಎಸ್.ಯಡಿಯೂರಪ್ಪ... ಹುಟ್ಟು ಹೋರಾಟಗಾರ.. ದಣಿವರಿಯದ ಧೀಮಂತ ನಾಯಕ.. ಹಿಡಿದ ಹಠ ಸಾಧಿಸೋ ಛಲಗಾರ.. ರೈತ ಕಲ್ಯಾಣಕ್ಕೆ ಶ್ರಮಿಸಿದ ರೈತ ಬಂಧು.. ರಾಜ್ಯದ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುತ್ತಿರುವ ಅಭಿವೃದ್ಧಿಯ ಹರಿಕಾರ.. ದೇಶಕಂಡ ಇಂತಹ ಅಗ್ರಗಣ್ಯ ನಾಯಕನಿಗಿಂದು 77ನೇ ಹುಟ್ಟುಹಬ್ಬದ ಸಂಭ್ರಮ...ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿನಂದನಾ ಸಮಿತಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಇದರಲ್ಲಿ ರಾಜಕೀಯ ಬದ್ಧವೈರಿಗಳ ಸಮಾಗಮವಾಗಿದೆ.